- Advertisement -
- Advertisement -
ತುಮಕೂರಿನ ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಈ ಸಾಲಿನ ಬಸವಜಯಂತಿಯಂದು ಉತ್ತರಾಧಿಕಾರಿ ನೇಮಕ ಕಾರ್ಯಕ್ರಮ ನಡೆಯಲಿದೆ.
ದಿನಾಂಕ: 23.04.2023 ರಂದು ಶ್ರೀ ಸಿದ್ಧಗಂಗಾ ಮಠದಲ್ಲಿ ಆಯೋಜಿಸಲಾಗಿದೆ.ಮನೋಜ್ ಕುಮಾರ್ ರವರನ್ನು ಉತ್ತರ ಅಧಿಕಾರಿಯಾಗಿ ನೇಮಕ ಮಾಡಲಾಗಿದ್ದು ಇದನ್ನು ಮಠದ ಕಾರ್ಯದರ್ಶಿಗಳು ಖಚಿತಪಡಿಸಿದ್ದಾರೆ.
- Advertisement -