Saturday, May 4, 2024
Homeಪ್ರಮುಖ-ಸುದ್ದಿಸೆ.21 ರಿಂದ 30ವರೆಗೆ ವಿಧಾನಮಂಡಲ ಮುಂಗಾರು ಅಧಿವೇಶನ

ಸೆ.21 ರಿಂದ 30ವರೆಗೆ ವಿಧಾನಮಂಡಲ ಮುಂಗಾರು ಅಧಿವೇಶನ

spot_img
- Advertisement -
- Advertisement -

ಬೆಂಗಳೂರು : ಕೊರೊನಾ ಭೀತಿಯಿಂದಾಗಿ ಮುಂದೂಡಲಾಗುತ್ತಿದ್ದ ವಿಧಾನಮಂಡಲದ ಮುಂಗಾರು ಅಧಿವೇಶನ ಇದೀಗ ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಹತ್ತು ದಿನಗಳ ಕಾಲ ನಡೆಯಲಿದೆ.


ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸೆಪ್ಟೆಂಬರ್ 21ರಿಂದ 30ರವರೆಗೆ ಕಾಲ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ ಕೊರೊನಾ ಕಾರಣದಿಂದ ಬೇಸಿಗೆ ಅಧಿವೇಶನವನ್ನು ಸರ್ಕಾರ ಮುಂದೂಡಿತ್ತು. 


ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ವಿಧಾನಸೌಧದಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದ್ದು, ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಈ ಬಗ್ಗೆ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!