- Advertisement -
- Advertisement -
ಬೆಳ್ತಂಗಡಿ: ತಾಲೂಕಿನಲ್ಲಿ ನಿರ್ಮಾಣವಾಗಲಿರುವ ಮಿನಿ ವಿಮಾನ ನಿಲ್ದಾಣದ ಪ್ರಸ್ತಾವನೆಯ ಮೇಲೆ ಇಂದು ವಿಧಾನ ಸೌಧದಲ್ಲಿ ಸಭೆ ನಡೆಯಿತು,
ವಸತಿ ಸಚಿವರಾದ ವಿ ಸೋಮಣ್ಣ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ತಕ್ಷಣವೇ ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸುವಂತೆ ಸಚಿವರು ಈ ವೇಳೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿಯಾಗಿದ್ದರು.
- Advertisement -