- Advertisement -
- Advertisement -
ಕಡಬ :ಐತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಸಭೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹಾಗಾಗಿ ಪುತ್ತೂರು ಸಹಾಯಕ ಆಯುಕ್ತರ ನೇತೃತ್ವದ ಗೊತ್ತುವಳಿ ಸಭೆ ರದ್ದುಗೊಂಡಿದೆ.
ಐತ್ತೂರು ಗ್ರಾ.ಪಂ. ಅಧ್ಯಕ್ಷೆ ಶ್ಯಾಮಲ ವಿರುದ್ದ ಉಪಾಧ್ಯಕ್ಷರ ಸಹಿತ 9 ಸದಸ್ಯರು ಅವಿಶ್ವಾಸ ಮಂಡಿಸಿದ್ದು ಪುತ್ತೂರು ಎ.ಸಿ.ಯವರಿಂದ ಅವಿಶ್ವಾಸ ಗೊತ್ತುವಳಿ ಸಭೆ ಪ್ರಾರಂಭವಾದ ಕೂಡಲೇ ಅಧ್ಯಕ್ಷರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆ ರದ್ದುಗೊಂಡಿದೆ.
- Advertisement -