Friday, May 17, 2024
Homeತಾಜಾ ಸುದ್ದಿಕಡಬ: ಹೈಕೋರ್ಟ್‌ ತಡೆಯಾಜ್ಞೆ ನೀಡಿದ ಹಿನ್ನೆಲೆ: ಐತ್ತೂರು ಗ್ರಾ.ಪಂ.ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆ ರದ್ದು

ಕಡಬ: ಹೈಕೋರ್ಟ್‌ ತಡೆಯಾಜ್ಞೆ ನೀಡಿದ ಹಿನ್ನೆಲೆ: ಐತ್ತೂರು ಗ್ರಾ.ಪಂ.ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆ ರದ್ದು

spot_img
- Advertisement -
- Advertisement -

ಕಡಬ :ಐತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಸಭೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹಾಗಾಗಿ ಪುತ್ತೂರು ಸಹಾಯಕ ಆಯುಕ್ತರ ನೇತೃತ್ವದ ಗೊತ್ತುವಳಿ ಸಭೆ ರದ್ದುಗೊಂಡಿದೆ.

ಐತ್ತೂರು ಗ್ರಾ.ಪಂ. ಅಧ್ಯಕ್ಷೆ ಶ್ಯಾಮಲ ವಿರುದ್ದ ಉಪಾಧ್ಯಕ್ಷರ ಸಹಿತ 9 ಸದಸ್ಯರು ಅವಿಶ್ವಾಸ ಮಂಡಿಸಿದ್ದು ಪುತ್ತೂರು ಎ.ಸಿ.ಯವರಿಂದ ಅವಿಶ್ವಾಸ ಗೊತ್ತುವಳಿ ಸಭೆ ಪ್ರಾರಂಭವಾದ ಕೂಡಲೇ ಅಧ್ಯಕ್ಷರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.  ಈ ಹಿನ್ನೆಲೆಯಲ್ಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆ ರದ್ದುಗೊಂಡಿದೆ.

- Advertisement -
spot_img

Latest News

error: Content is protected !!