- Advertisement -
- Advertisement -
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಇದರ ಸ್ಕೌಟ್ಸ್ ಭವನದ ಹೊಸ ಕಟ್ಟಡ ನಿರ್ಮಾಣದ ಪೂರ್ವಭಾವಿ ಸಭೆಯನ್ನು ಆಯೋಜಸಲಾಗಿತ್ತು.
ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾ ಭವನ ಇದರ ಪಿನಾಕಿ ಸಭಾಭವನದಲ್ಲಿ ನಡೆಸಲಾಯಿತು.
ಈ ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರು ಭಾಗವಹಿಸಿದ್ದರು.
- Advertisement -