- Advertisement -
- Advertisement -
ಬ್ರಹ್ಮಾವರ: ಮಾನಸಿಕ ಖಿನ್ನತೆಗೊಳಗಾದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಟಪಾಡಿ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಗೋಪಾಲ ಕೃಷ್ಣ ನಾಯರಿ ಆತ್ಮಹತ್ಯೆ ಮಾಡಿಕೊಂಡವರು. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -