- Advertisement -
- Advertisement -
ಮಣಿಪಾಲ: ಇಂದ್ರಾಳಿ ದೇವಸ್ಥಾನ ಸಮೀಪ ವಾಸವಿದ್ದ ವಲಸೆ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೂಲತಃ ಬಾಗಲಕೋಟೆಯ ತಮ್ಮಣ್ಣ ಬೋರನಟ್ಟಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -