- Advertisement -
- Advertisement -
ಸುಬ್ರಹ್ಮಣ್ಯ: ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಸ್ಥಳಗಳಿಗೆ ಸಚಿವ ಎಸ್. ಅಂಗಾರ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಹರಿಹರ ಪಲ್ಲತಡ್ಕ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಜನಸ್ತೋಮವೇ ಸೇರಿತ್ತು. ಈ ವೇಳೆ ಮಾತನಾಡಿದ ಅವರು ಮಳೆಯಿಂದ ಉಂಟಾದ ಹಾನಿಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಪರಿಹಾರ ಕಾರ್ಯ ನಡೆಸಲಾಗ್ತಿದೆ. ಕೂಡಲೇ ತುರ್ತು ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದರು.
- Advertisement -