Friday, April 26, 2024
Homeತಾಜಾ ಸುದ್ದಿಮತ್ತೆ ಕೊರೋನಾ ಭೀತಿ: ಎಲ್ಲರೂ ಮೂರನೇ ಡೋಸ್ ತೆಗೆದುಕೊಳ್ಳುವಂತೆ ಸಚಿವ ಡಾ.ಸುಧಾಕರ್ ಮನವಿ

ಮತ್ತೆ ಕೊರೋನಾ ಭೀತಿ: ಎಲ್ಲರೂ ಮೂರನೇ ಡೋಸ್ ತೆಗೆದುಕೊಳ್ಳುವಂತೆ ಸಚಿವ ಡಾ.ಸುಧಾಕರ್ ಮನವಿ

spot_img
- Advertisement -
- Advertisement -

ಬೆಳಗಾವಿ: ಕರ್ನಾಟಕದಲ್ಲಿ ಮತ್ತೆ ಕೊರೋನಾ ಭೀತಿ ಶುರುವಾಗಿದೆ. ಆದಷ್ಟು ಬೇಗ ಎಲ್ಲರೂ ಮೂರನೇ ಡೋಸ್ ತೆಗೆದುಕೊಳ್ಳಬೇಕು ಎಂದು ಸುವರ್ಣಸೌಧದಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು.

ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್​ ಚಿಕಿತ್ಸೆ ಹಾಸಿಗೆ ಮೀಸಲಿಡಲಾಗಿದೆ. ಖಾಸಗಿ ಆಸ್ಪತ್ರೆಯಲ್ಲೂ ಕೋವಿಡ್ ಚಿಕಿತ್ಸೆಗೆ ಹಾಸಿಗೆ ಮೀಸಲಿಡಲಾಗಿದೆ. ಕೋವಿಡ್ ಕಡಿಮೆಯಾದ ಹಿನ್ನೆಲೆ ಲಸಿಕಾ ಪಡೆಯಲು ಮೀನಮೇಷ ಮಾಡಲಾಗುತ್ತಿದೆ. ಎಲ್ಲರೂ ಮೂರನೇ ಡೋಸ್​​​ ಲಸಿಕೆ ಪಡೆಯಬೇಕು ಎಂದರು.

- Advertisement -
spot_img

Latest News

error: Content is protected !!