- Advertisement -
- Advertisement -
ಶಿರೂರು: ಶಿರೂರಿನಲ್ಲಿ ಭಾರೀ ಮಳೆಯಿಂದ ಮೂವತ್ತಕ್ಕೂ ಅಧಿಕ ದೋಣಿಗಳು ಹಾನಿಗೊಳಗಾಗಿದ್ದು ಈ ಪ್ರದೇಶಕ್ಕೆ ಇಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು. ಮೀನುಗಾರರ ಸಮಸ್ಯೆಗಳನ್ನು ಆಲಿಸಿದ್ರು.
ನಂತರ ಮಾತನಾಡಿದ ಸಚಿವ ಕೋಟ, ಸಿಎಂ ಜೊತೆ ಚರ್ಚಿಸಿ ಮೀನುಗಾರರಿಗೆ ಗರಿಷ್ಠ ಅನುದಾನ ಒದಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.
- Advertisement -