- Advertisement -
- Advertisement -
ಸುಳ್ಯ: ಲಘು ಭೂಕಂಪನಕ್ಕೆ ಒಳಗಾದ ಸಂಪಾಜೆಯ ಚೆಂಬು ಗ್ರಾಮಕ್ಕೆ ನಾಳೆ ಕಂದಾಯ ಸಚಿವ ಆರ್.ಅಶೋಕ್, ಇಂಧನ ಸಚಿವರಾದ ಸುನೀಲ್ ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಬಳಿಕ ಮಧ್ಯಾಹ್ನ 12 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಮಳೆ ಹಾನಿ ಹಾಗೂ ಪ್ರಕೃತಿ ವಿಕೋಪ ನಿರ್ವಹಣೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
- Advertisement -