Saturday, June 28, 2025
Homeತಾಜಾ ಸುದ್ದಿಕುತೂಹಲ ಮೂಡಿಸಿದ ಸಚಿವ ಆರ್‌.ಅಶೋಕ್ -‌ ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಸಚಿವ ಆರ್‌.ಅಶೋಕ್ -‌ ದೇವೇಗೌಡರ ಭೇಟಿ

spot_img
- Advertisement -
- Advertisement -

ಬೆಂಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರು ಇಂದು ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ದಿಢೀರ್ ಭೇಟಿ ನೀಡಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.

ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗಳು ಭಾರಿ ಮಹತ್ವ ಪಡೆದುಕೊಂಡಿದ್ದು, ದೇವೇಗೌಡರ ಭೇಟಿಗೆ ಈ ಕಾರಣವೂ ಇರಬಹುದೆಂದು ಹೇಳಲಾಗುತ್ತಿದೆ.

- Advertisement -
spot_img

Latest News

error: Content is protected !!