- Advertisement -
- Advertisement -
ಬಂಟ್ವಾಳ : ಪಂಜಿಕಲ್ಲಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಪರಿಣಾಮ ಮೂವರು ಸಾವನ್ನಪ್ಪಿರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸ್ಥಳೀಯ ಶಾಸಕರಾದ ರಾಜೇಶ್ ನಾಯ್ಕ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಇನ್ನು ಬಂಟ್ವಾಳ ಸುತ್ತಮುತ್ತ ಮಳೆಯಿಂದಾಗಿ ಹಾನಿಗೊಳಗಾದ ಕೆಲವು ಗ್ರಾಮಗಳಿಗೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು.
- Advertisement -