Sunday, May 5, 2024
Homeಕರಾವಳಿಬಂಟ್ವಾಳ ತಾಲೂಕಿನ ಪಂಜಿಕಲ್ಲಿಗೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಭೇಟಿ

ಬಂಟ್ವಾಳ ತಾಲೂಕಿನ ಪಂಜಿಕಲ್ಲಿಗೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಭೇಟಿ

spot_img
- Advertisement -
- Advertisement -

ಬಂಟ್ವಾಳ : ಪಂಜಿಕಲ್ಲಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಪರಿಣಾಮ ಮೂವರು ಸಾವನ್ನಪ್ಪಿರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸ್ಥಳೀಯ ಶಾಸಕರಾದ ರಾಜೇಶ್ ನಾಯ್ಕ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇನ್ನು ಬಂಟ್ವಾಳ ಸುತ್ತಮುತ್ತ ಮಳೆಯಿಂದಾಗಿ ಹಾನಿಗೊಳಗಾದ ಕೆಲವು ಗ್ರಾಮಗಳಿಗೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು.

- Advertisement -
spot_img

Latest News

error: Content is protected !!