Monday, May 20, 2024
Homeಕರಾವಳಿಮಂಗಳೂರು: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ನದಿಯಲ್ಲಿ ಪತ್ತೆ

ಮಂಗಳೂರು: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ನದಿಯಲ್ಲಿ ಪತ್ತೆ

spot_img
- Advertisement -
- Advertisement -

ಮಂಗಳೂರು:ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಕಾವೂರಿನ ಯುವಕನೊಬ್ಬ ಶವವಾಗಿ ಕೂಳೂರಿನ ನದಿಯಲ್ಲಿ ಪತ್ತೆಯಾಗಿದ್ದಾರೆ.

ಕಾವೂರಿನ ಚೇತನ್ ಕುಮಾರ್(28) ಮೃತ ದುರ್ದೈವಿ. ಚೇತನ್ ಕುಮಾರ್ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಕೂಳೂರು ಸೇತುವೆಯಲ್ಲಿ ಶವವೊಂದು ಪತ್ತೆಯಾಗಿದ್ದು, ಶವವನ್ನು ನಾಪತ್ತೆಯಾಗಿದ್ದ ಚೇತನ್ ಎಂದು ಗುರುತಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸತುತ್ತಿದ್ದಾರೆ.

- Advertisement -
spot_img

Latest News

error: Content is protected !!