- Advertisement -
- Advertisement -
ಕರ್ನಾಟಕ ಕಾಂಗ್ರೆಸ್ ಪಕ್ಷವು ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ‘40% ಸರ್ಕಾರ’ ಹೆಸರಿನಲ್ಲಿ ಕ್ಯಾಂಪೇನ್ ಶುರು ಮಾಡಿದೆ. ಆದ್ರೆ ಇದ್ರ ನಡುವೆ ಒಂದು ಎಡವಟ್ಟನ್ನೂ ಮಾಡಿಕೊಂಡಿದೆ.
ಕ್ಯಾಂಪೇನ್ಗೆ ಬಾಲಿವುಡ್ ನಟನ ಫೋಟೋ ಬಳಸಿಕೊಳ್ಳಲಾಗಿದೆ. ಆದ್ರೆ ಆ ನಟನ ಅನುಮತಿ ಪಡೆಯದೆ ಫೋಟೋ ಬಳಸಿಕೊಂಡಿದ್ದಕ್ಕೆ ನಟ ಗರಂ ಆಗಿದ್ದಾರೆ. ಮೂಲತಃ ಬೆಂಗಳೂರಿನವರೇ ಆದ ಬಾಲಿವುಡ್ ನ ನಟ ಅಖಿಲ್ ಅಯ್ಯರ್ ಅವರ ಫೋಟೋವನ್ನು ದುರ್ಬಳಕೆ ಮಾಡಲಾಗಿದೆ ಎಂದು ಸ್ವತಃ ಅವರೇ ಟ್ವಿಟ್ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement -