- Advertisement -
- Advertisement -
ಬೆಳ್ತಂಗಡಿ: ತಾಲೂಕಿನ ಹಲವು ಭಾಗದಲ್ಲಿ ಕಳೆದ ಭಾರಿ ಮಳೆಬಂದು ಗುಡ್ಡ ಕುಸಿದಿದ್ದು ಇನ್ನೂ ಕೆಲವು ಕಡೆ ಕುಸಿಯುವ ಸ್ಥಿತಿಯಲ್ಲಿದ್ದ ಹಿನ್ನಲೆಯಲ್ಲಿ ಈ ಭಾರಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಗಣೇಶ್ ನಗರದ 32 ಕುಟುಂಬವನ್ನು ಸ್ಥಳೀಯ ಮಿತ್ತಬಾಗಿಲು ಪ್ರಾಥಮಿಕ ಶಾಲೆಗೆ ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ.
ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್ , ಬೆಳ್ತಂಗಡಿ ತಹಶೀಲ್ದಾರ್ ಮಹೇಶ್.ಜೆ , ಗ್ರಾಮ ಪಂಚಾಯತ್ ಪಿಡಿಓ ಜಯಕೀರ್ತಿ, ಬೆಳ್ತಂಗಡಿ ರೆವಿನ್ಯೂ ಇನ್ಸ್ಪೆಕ್ಟರ್ ಪ್ರತೀಶ್, ಇಓ ಕುಸುಮಧರ್.ಬಿ ಮತ್ತಿತರು ಉಪಸ್ಥಿತರಿದ್ದರು.
- Advertisement -