Thursday, June 25, 2026
Homeಕರಾವಳಿಮಂಗಳೂರುಪುತ್ತೂರು: ಮಠಂತಬೆಟ್ಟು ಶ್ರಿ ಮಹಿಷ ಮರ್ಧಿನಿ ದೇವಿಗೆ ಸ್ವರ್ಣ ಕವಚ ನಿರ್ಮಾಣಕ್ಕೆ ಪ್ರಥಮ ದೇಣಿಗೆ ನೀಡಿದ...

ಪುತ್ತೂರು: ಮಠಂತಬೆಟ್ಟು ಶ್ರಿ ಮಹಿಷ ಮರ್ಧಿನಿ ದೇವಿಗೆ ಸ್ವರ್ಣ ಕವಚ ನಿರ್ಮಾಣಕ್ಕೆ ಪ್ರಥಮ ದೇಣಿಗೆ ನೀಡಿದ ಶಾಸಕ ಅಶೋಕ್ ರೈ ಕುಟುಂಬ

- Advertisement -
- Advertisement -

ಪುತ್ತೂರು: ಮಠಂತಬೆಟ್ಟು ಶ್ರಿ ಮಹಿಷ ಮರ್ಧಿನಿ ದೇವಿಗೆ ಸ್ವರ್ಣ ಕವಚ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಕುಟುಂಬ ಪ್ರಥಮ ದೇಣಿಗೆ ಸಮರ್ಪಿಸಿತು.‌

ದೇವಸ್ಥಾನದ ವಠಾರದಲ್ಲಿ ನಡೆದ ಸರಳ ಕಾರ್ಯಕ್ರಮ ಹಾಗೂ ಪೂಜಾ ವಿಧಿ ವಿಧಾನಗಳ ಬಳಿಕ ಶಾಸಕರು ದೇಣಿಗೆಯನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಸುಮಾ ಅಶೋಕ್ ರೈ, ಶಾಸಕರ ಪುತ್ರಿ ಡಾ.‌ರಿಧಿ ರೈ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ಚರ ಭಟ್, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ಸಮಿತಿ ಸದಸ್ಯರಾದ ರಾಮಕೃಷ್ಣ ಭಟ್, ರೇಣುಕಾ, ಕೇಶವ ಭಂಡಾರಿ,ಕುಮಾರನಾಥ ಎಸ್, ಸತೀಶ್ ನಾಯ್ಕ್ ಮೋನಡ್ಕ, ದೇವುದಾಸ್ ಗೌಡ , ವಿಜಯನಾಯ್ಕ,ಯಮುನಾ ಡೆಕ್ಕಾಜೆ ವ್ಯವಸ್ಥಾಪಕ ಸಂತೋಷ್ ರೈ, ವಿಕ್ರಂ ಶೆಟ್ಟಿ, ಜಗನ್ನಾಥ ಶೆಟ್ಟಿ ನಡುಮನೆ, ಸಹಿತ ಪ್ರಮುಖರು ಹಾಗೂ ಗ್ರಾಮಸ್ಥರು‌ಉಪಸ್ಥಿತರಿದ್ದರು. ಅರ್ಚಕರಾದ ರಾಮಕೃಷ್ಣ ಭಟ್ ಪೂಜಾ ವಿಧಾನ ನೆರವೇರಿಸಿದರು.

- Advertisement -

Latest News

error: Content is protected !!