Thursday, June 4, 2026
Homeಕರಾವಳಿಬೆಳ್ತಂಗಡಿ : ದ.ಕ ಜಿಲ್ಲಾ ಪಂಚಾಯತ್ ಸಿಇಓ ಜೊತೆ ಬೆಳ್ತಂಗಡಿ ತಾಲೂಕಿನ ಪ್ರಮುಖ ಕಾಮಗಾರಿಗಳ ಬಗ್ಗೆ...

ಬೆಳ್ತಂಗಡಿ : ದ.ಕ ಜಿಲ್ಲಾ ಪಂಚಾಯತ್ ಸಿಇಓ ಜೊತೆ ಬೆಳ್ತಂಗಡಿ ತಾಲೂಕಿನ ಪ್ರಮುಖ ಕಾಮಗಾರಿಗಳ ಬಗ್ಗೆ ಶಾಸಕ ಹರೀಶ್ ಪೂಂಜ ಚರ್ಚೆ

- Advertisement -
- Advertisement -

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು  ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ತಾಲೂಕಿನ ಪ್ರಮುಖ ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗರ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ನಡೆಸುವ ಕುರಿತು ಚರ್ಚಿಸಿದರು.

- Advertisement -

Latest News

error: Content is protected !!