Tuesday, May 21, 2024
Homeಕರಾವಳಿಬೆಳ್ತಂಗಡಿ: ಸವಣಾಲು ವಯೋವೃದ್ಧೆಯ ಮೇಲೆ ಹಲ್ಲೆ ಕುರಿತು ಶಾಸಕ ಹರೀಶ್ ಪೂಂಜಾ ಹೇಳಿದ್ದೇನು ?

ಬೆಳ್ತಂಗಡಿ: ಸವಣಾಲು ವಯೋವೃದ್ಧೆಯ ಮೇಲೆ ಹಲ್ಲೆ ಕುರಿತು ಶಾಸಕ ಹರೀಶ್ ಪೂಂಜಾ ಹೇಳಿದ್ದೇನು ?

spot_img
- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಸವಣಾಲು ಗ್ರಾಮದ ಹಲಸಿನಕಟ್ಟೆ ಐದು ಸೆನ್ಸ್ ನ ನಿವಾಸಿ ಶ್ರೀನಿವಾಸ ಶೆಟ್ಟಿ ಮತ್ತು ಅವನ ಮಗ ಪ್ರದೀಪ ಶೆಟ್ಟಿ ಕಂಠಪೂರ್ತಿ ಕುಡಿದು ವಯೇೂವೃದ್ದ ಮಹಿಳೆ ಅಪ್ಪಿ ಶೆಡ್ತಿಯವರ ಮೇಲೆ ನಡೆಸಿರುವ ಘಟನೆಯ ಬಗ್ಗೆ ಬೆಳ್ತಂಗಡಿ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಕುರಿತ ತುರ್ತು ಸಭೆಯ ಕಾರಣದಿಂದಾಗಿ ಶಾಸಕರು ಸದ್ಯ ಬೆಂಗಳೂರಿನಲ್ಲಿದ್ದು, ಹಾಗಾಗಿ ವೃದ್ಧೆಯ ಮನೆಗೆ ಭೇಟಿ ನೀಡಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳೀಯ ಬಿಜೆಪಿ ಕಾರ್ಯಕರ್ತರನ್ನು ಮತ್ತು ಪೊಲೀಸರನ್ನು ವೃದ್ಧೆಯ ಮನೆಗೆ ಕಳುಹಿಸಿ ಅಜ್ಜಿಯ ಅರೋಗ್ಯ ಕ್ಷೇಮಕ್ಕೆ ಬೇಕಾಗುವ ತುರ್ತು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಜಟ್ಟಿ ಕಾಳಗದಿ ಗೆಲ್ಲದೊಡೆ ಗರಡಿಯ ಸಾಮು ।ಪಟ್ಟುವರಸೆಗಳೆಲ್ಲ ವಿಫಲವೆನ್ನುವೆಯೇಂ? ।।ಮುಟ್ಟಿ ನೋಡವನ ಮೈಕಟ್ಟು ಕಬ್ಬಿಣ ಗಟ್ಟಿ ।ಗಟ್ಟಿತನ ಗರಡಿ…

Posted by Harish Poonja on Wednesday, 15 July 2020

ಸವಣಾಲು ಗ್ರಾಮದ ಪೇಲತ್ತಕಟ್ಟೆಯಲ್ಲಿ ನಡೆದ ಘಟನೆ ನನ್ನ ಗಮನಕ್ಕೆ ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನಂದ ಕುಮಾರ್ ಅವರ ನೇೃತ್ವದ ತಂಡ ಕಾರ್ಯಾಚರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.

Posted by Harish Poonja on Friday, 17 July 2020

- Advertisement -
spot_img

Latest News

error: Content is protected !!