Tuesday, May 21, 2024
HomeUncategorizedಸನತ್ ಶೆಟ್ಟಿ ನಿವಾಸಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ: ಸರ್ಕಾರದ ವತಿಯಂದ 5 ಲಕ್ಷ ರೂ....

ಸನತ್ ಶೆಟ್ಟಿ ನಿವಾಸಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ: ಸರ್ಕಾರದ ವತಿಯಂದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

spot_img
- Advertisement -
- Advertisement -

ಬೆಳ್ತಂಗಡಿ: ಬಂಗಾರ್ ಪಾಲ್ಕೆ ಫಾಲ್ಸ್ ನಲ್ಲಿ ಗುಡ್ಡಕುಸಿದು ಮೃತಪಟ್ಟ ಕಾಶಿಬೆಟ್ಟು ನಿವಾಸಿ ಸನತ್ ಶೆಟ್ಟಿ(20) ಅವರ ನಿವಾಸಕ್ಕೆ ಇಂದು ಬೆಳಗ್ಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ ನೀಡಿದರು .


ಈ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಪ್ರಕೃತಿ ವಿಕೋಪದ ಅಡಿಯಲ್ಲಿ ಸರ್ಕಾರದಿಂದ ನೀಡಲಾಗುವ 5 ಲಕ್ಷ ರೂಪಾಯಿ ಮೊತ್ತದ ಪರಿಹಾರದ ಚೆಕ್ ಸನತ್ ಶೆಟ್ಟಿ ಹೆತ್ತವರಾದ ತಂದೆ ವಾಸುದೇವ ಶೆಟ್ಟಿ ಮತ್ತು ತಾಯಿ ಕುಶಲ ಅವರಿಗೆ ವಿತರಿಸಿದರು .
ಈ ವೇಳೆ ಪುತ್ತೂರಿನ ಪ್ರಭಾರ ತಹಶೀಲ್ದಾರ್ ರಮೇಶ್ ಬಾಬು, ಕಂದಾಯ ನಿರೀಕ್ಷಕ ಪ್ರತೀಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!