- Advertisement -
- Advertisement -
ಬಂಟ್ವಾಳ:ಇತ್ತೀಚೆಗೆ ಆಕಸ್ಮಿಕವಾಗಿ ನೇತ್ರಾವತಿ ನದಿಗೆ ಬಿದ್ದು ಮೃತಪಟ್ಟಿದ್ದ ಬರಿಮಾರ್ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ರಕ್ಷಣ್ ಪೋಷಕರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು 5 ಲಕ್ಷ ರೂಪಾಯಿ ಪರಿಹಾರ ಧನ ವಿತರಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯರಾದ ಕಮಲಾಕ್ಷಿ ಪೂಜಾರಿ,ಬರಿಮಾರು ಗ್ರಾ.ಪಂ ಅಧ್ಯಕ್ಷೆ ಶಶಿಕಲಾ,ಉಪಾಧ್ಯಕ್ಷರಾದ ಸದಾಶಿವ,ಸದಸ್ಯರಾದ ಜಗದೀಶ್,ಪುಷ್ಪಲತಾ,ಎಸ್.ಟಿ ಮೋರ್ಚಾ ಅಧ್ಯಕ್ಷರಾದ ರಾಮ ನಾಯ್ಕ್,ಪ್ರ.ಕಾರ್ಯದರ್ಶಿ ಯಶವಂತ್ ನಗ್ರಿ ಉಪಸ್ಥಿತರಿದ್ದರು.
- Advertisement -