Saturday, April 27, 2024
HomeUncategorizedಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸದ ವೇಳೆ ಐದು ಶಾಸಕರು ಗೈರು

ಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸದ ವೇಳೆ ಐದು ಶಾಸಕರು ಗೈರು

spot_img
- Advertisement -
- Advertisement -

ಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸದ ವೇಳೆ ಜಿಲ್ಲೆಯ ಐದು ಶಾಸಕರು ಗೈರಾಗಿದ್ದಾರೆ.

ಬೈಂದೂರು ಎಂಎಲ್ಎ ಸುಕುಮಾರ್ ಶೆಟ್ಟಿ, ಸಚಿವ ಸುನಿಲ್ ಕುಮಾರ್, ಶಾಸಕ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾಪು ಲಾಲಾಜಿ ಮೆಂಡನ್ ಈ ಐವರು ಗೈರಾಗಿದ್ದಾರೆ. ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರದಲ್ಲಿರುವ ಮೂವರು ಶಾಸಕರು ಗೈರಾಗಿದ್ದಾರೆ ಎನ್ನಲಾಗಿದೆ.

ಇನ್ನು ಚುನಾವಣೆಯ ಚಟುವಟಿಕೆಯಲ್ಲಿ ಬ್ಯುಸಿಯಾಗಿರುವ ಹಿನ್ನೆಲೆ, ಶಾಸಕ, ಸಚಿವ ಸುನೀಲ್ ಕುಮಾರ್ ಗೈರಾಗಿದ್ದಾರೆ. ಇನ್ನು ಸಿಎಂ ಗೆ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್ ಸಾಥ್ ನೀಡಿದ್ದಾರೆ

- Advertisement -
spot_img

Latest News

error: Content is protected !!