Saturday, May 4, 2024
Homeಕರಾವಳಿಬೆಳ್ತಂಗಡಿ: ಸೆಪ್ಟಂಬರ್ 2 ರಂದು ಮಂಗಳೂರಿಗೆ ಮೋದಿ ಆಗಮನ ಹಿನ್ನೆಲೆ; ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಕಣಿಯೂರು ಮಹಾ ಶಕ್ತಿ ಕೇಂದ್ರದ ಸಭೆ

ಬೆಳ್ತಂಗಡಿ: ಸೆಪ್ಟಂಬರ್ 2 ರಂದು ಮಂಗಳೂರಿಗೆ ಮೋದಿ ಆಗಮನ ಹಿನ್ನೆಲೆ; ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಕಣಿಯೂರು ಮಹಾ ಶಕ್ತಿ ಕೇಂದ್ರದ ಸಭೆ

spot_img
- Advertisement -
- Advertisement -

ಬೆಳ್ತಂಗಡಿ: ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನ ಮಂತ್ರಿ  ನರೇಂದ್ರ ಮೋದಿ  ಆಗಮಿಸುತ್ತಿರುವ ಹಿನ್ನೆಲೆ ಕಣಿಯೂರು ಮಹಾ ಶಕ್ತಿ ಕೇಂದ್ರದ ಸಭೆಯು ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಮತ್ತು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಪಕ್ಷದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!