- Advertisement -
- Advertisement -
ಮಂಗಳೂರು: ಮಂಗಳೂರಿನಲ್ಲಿ ನಡೆದ ಮೋದಿ ಸಮಾವೇಶಕ್ಕೆ ಯಡಿಯೂರಪ್ಪನವರನ್ನು ಮೋದಿ ವೈಯಕ್ತಿಕವಾಗಿ ಆಹ್ವಾನಿಸಿದ್ರು ಎನ್ನಲಾಗಿದೆ.ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ವೇದಿಕೆಗೆ ಬರುತ್ತಿದ್ದಂತೆ ಮಾಜಿ ಸಿಎಂ ಯಡಿಯೂರಪ್ಪರನ್ನು ವೇದಿಕೆಗೆ ಕರೆದರು. ಬಳಿಕ ವೇದಿಕೆಯಲ್ಲಿ ತಮ್ಮ ಸಾಲಿನಲ್ಲೇ ಕೂರಿಸಿದರು. ಈ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದ ಪ್ರಧಾನಿ ಮೋದಿ ಕಾರ್ಯಕ್ರಮದ ವೇದಿಕೆಗೆ ಯಡಿಯೂರಪ್ಪರಿಗೆ ಆಹ್ವಾನ ಇರಲಿಲ್ಲ. ಯಡಿಯೂರಪ್ಪ ಅಧಿಕಾರದಿಂದ ಇಳಿದ ನಂತರ ಮೋದಿಯವರ ಮೊದಲ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕಾಣಿಸಿಕೊಂಡರು.
.
- Advertisement -