- Advertisement -
- Advertisement -
ನವದೆಹಲಿ: ದೇಶದಲ್ಲಿ ಕೊರೊನಾ ಆರ್ಭಟ ಮಿತಿ ಮೀರುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರ ಅಲ್ಲೇ ಮಾತುಗಳು ಬಹುದಿನಗಳಿಂದ ಕೇಳಿ ಬರುತ್ತಲೇ ಇವೆ. ಹೀಗಿರುವಾಗಲೇ ಪ್ರಧಾನಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇಂದು 8-45ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು, ಏನು ಮಾತನಾಡಲಿದ್ದಾರೆ ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.
- Advertisement -