- Advertisement -
- Advertisement -
ಮಂಗಳೂರು; ನಾಳೆ ಪ್ರಧಾನಿನರೇಂದ್ರಮೋದಿ ಮಂಗಳೂರಿಗೆ ಆಗಮಿಸುತ್ತಿದ್ದು, ಇದರ ಬೆನ್ನಲ್ಲೇ ಟ್ವೀಟ್ ಮಾಡಿ ಖುಷಿ ಹಂಚಿಕೊಂಡಿದ್ದಾರೆ.
ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
- Advertisement -