- Advertisement -
- Advertisement -
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ಭೇಟಿ ನೀಡಿದರು. ಈ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು ೧ ಲಕ್ಷ ರೂಪಾಯಿ ಸಹಾಯಧನ ನೀಡಿದರು.
ಈ ಸಂದರ್ಭದಲ್ಲಿ ಅಕ್ಷಯ ಗ್ರೂಫ್ನ ಮುಖ್ಯಸ್ಥರಾದ ಜಯಂತ್ ನಡುಬೈಲು, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಉಪಸ್ಥಿತರಿದ್ದರು.
- Advertisement -