Monday, April 29, 2024
Homeಕರಾವಳಿಮಂಗಳೂರು :ಡಿ  ಕೆ ಶಿವಕುಮಾರ್ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನ್ನು 2 ಕೋಟಿಗೆ ಮಾರಾಟ...

ಮಂಗಳೂರು :ಡಿ  ಕೆ ಶಿವಕುಮಾರ್ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನ್ನು 2 ಕೋಟಿಗೆ ಮಾರಾಟ ಮಾಡಿದ್ದಾರೆ; ಮಾಜಿ ಶಾಸಕ ಮೊಯಿದ್ದೀನ್ ಬಾವಾ ಗಂಭೀರ ಆರೋಪ

spot_img
- Advertisement -
- Advertisement -

ಮಂಗಳೂರು : ಡಿ  ಕೆ ಶಿವಕುಮಾರ್ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನ್ನು 2 ಕೋಟಿಗೆ ಮಾರಾಟ ಮಾಡಿದ್ದಾರೆ ಎಂದು ಮಾಜಿ ಶಾಸಕ ಮೊಯಿದ್ದೀನ್ ಬಾವಾ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಇನಾಯತ್ ಅಲಿ ಡಿ.ಕೆ. ಶಿವಕುಮಾರ್ ಗೆ 2 ಕೋಟಿ ರೂ. ನೀಡಿದ್ದಾರೆ. ಡಿಕೆಶಿ ಕೇಸ್ ನಲ್ಲಿ ಇನಾಯತ್ ತಮ್ಮನನ್ನು ಇಡಿ ವಿಚಾರಣೆ ಮಾಡಿತ್ತು. ಹೀಗಾಗಿ ಇನಾಯತ್ ಅಲಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ ಎಂದಿದ್ದಾರೆ.

6 ತಿಂಗಳ ಹಿಂದೆ ಜಿಲ್ಲೆಗೆ ಬಂದ ಗುತ್ತಿಗೆದಾರನಿಗೆ ಟಿಕೆಟ್ ಮಾರಾಟ ಮಾಡಲಾಗಿದೆ. ಇವರ ಸರ್ಕಾರದಲ್ಲಿ ಇನಾಯತ್ ಅಲಿಗೆ ಗುತ್ತಿಗೆ ನೀಡಲಾಗುತ್ತಿತ್ತು. ವಾಮ ಮಾರ್ಗ ಉಪಯೋಗಿಸಿ ನನಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಿದ್ದಾರೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!