- Advertisement -
- Advertisement -
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್ -19 ಸಾಂಕ್ರಾಮಿಕ ಸೋಂಕಿನಿಂದ ಮೃತರಾದ ರೋಗಿಯ ಕುಟುಂಬಗಳಿಗೆ ಸರ್ಕಾರದಿಂದ ಸಿಗುವ 1 ಲಕ್ಷ ಪರಿಹಾರದ ಧನಾದೇಶವನ್ನು ಇಂದು ವಿತರಿಸಲಾಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾ ಮಂದಿರದಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಇಂದು ವಿತರಿಸಿದರು. ಹಾಗೂ ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕು ಪತ್ರ ವಿತರಿಸಿದರು .
- Advertisement -