- Advertisement -
- Advertisement -
ಭೂಪಾಲ್: ಮಧ್ಯಪ್ರದೇಶದ ಸಚಿವೆಯೊಬ್ಬರು ಕೊರೋನಾ ಹರಡುವ ಕುರಿತು ನೀಡಿರುವ ಹೇಳಿಕೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡ್ತಿದೆ.
ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಅನ್ನೋ ವದಂತಿ ಹಬ್ಬಿತ್ತು. ಈ ಹಿನ್ನೆಲೆ ಮಾಧ್ಯಮದ ಜೊತೆ ಮಾತನಾಡುತ್ತಿದ್ದ ವೇಳೆ ಸಚಿವೆ, ನಾನು ಹುಟ್ಟಿದ್ದೇ ಸಗಣಿ ಮತ್ತು ಮಣ್ಣಿನಲ್ಲಿ. ನನಗೆ ಕೊರೊನಾ ವೈರಸ್ ಸೋಂಕು ತಾಗುವುದಿಲ್ಲ ಎಂದು ಹೇಳುವ ಮೂಲಕ ಸಚಿವೆ ಇಮರ್ತಿ ದೇವಿ ಸುದ್ದಿಯ ಕೇಂದ್ರ ಬಿಂದುವಾಗಿದ್ದಾರೆ.
- Advertisement -