- Advertisement -
- Advertisement -
ಮಂಗಳೂರು: ಎಂಆರ್ ಪಿಎಲ್ ನ ಅಧಿಕಾರಿಗಳೊಂದಿಗೆ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಇಂದು ಸಭೆ ನಡೆಸಿದರು.
ಸಭೆಯಲ್ಲಿ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಸ್ಥಳೀಯ ಯುವಕ ಮತ್ತು ಯುವತಿಯರಿಗೆ ಉದ್ಯೋಗಾವಕಾಶ ನೀಡುವ ಕುರಿತು ಚರ್ಚೆ ನಡೆಸಲಾಗಿದೆ.
ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಎಂಆರ್ ಪಿಎಲ್ ನ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ವರ್ಮಾ ಹಾಗೂ ಇತರ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
- Advertisement -