Tuesday, May 7, 2024
Homeಕರಾವಳಿಬಂಟ್ವಾಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್ ಗಳಿಗೆ ಹಾನಿ ಹಿನ್ನೆಲೆ; ಅಧಿಕಾರಿಗಳ...

ಬಂಟ್ವಾಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್ ಗಳಿಗೆ ಹಾನಿ ಹಿನ್ನೆಲೆ; ಅಧಿಕಾರಿಗಳ ಸಭೆ ನಡೆಸಿದ ಸಂಸದ ನಳೀನ್ ಕುಮಾರ್ ಕಟೀಲ್

spot_img
- Advertisement -
- Advertisement -

ಬಂಟ್ವಾಳ: ಬಂಟ್ವಾಳ ವಿಧಾನಸಭಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಡಿಯುವ ನೀರಿನ‌ ಪೈಪ್ ಗಳಿಗೆ ಹಾನಿಯಾಗಿದೆ.

ಇದರಿಂದಾಗಿ‌ ಬಂಟ್ವಾಳ ಕ್ಷೇತ್ರದ ಸುಮಾರು ಐದು ಗ್ರಾಮಗಳಿಗೆ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ‌ ಸಮಸ್ಯೆ ಉದ್ಬವವಾಗಿತ್ತು.‌

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಅಧಿಕಾರಿಗಳ ಸಭೆ ನಡೆಸಿದರು.

ಕೂಡಲೇ ಪೈಪ್ ದುರಸ್ತಿ ಸಂಬಂಧ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಂಸದ ಕಟೀಲ್ ಸೂಚಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!