- Advertisement -
- Advertisement -
ಪುತ್ತೂರು: ಕೆಲವು ದಿನಗಳ ಹಿಂದೆ ಹತ್ಯೆಗೊಳಗಾದ ಅಕ್ಷಯ್ ಕಲ್ಲೇಗ ನಿವಾಸಕ್ಕೆ ಸಂಸದ ನಳೀನ್ ಕುಮಾರ್ ಭೇಟಿ ನೀಡಿ
ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ವೇಳೆ ಅಕ್ಷಯ್ ತಂದೆ ಚಂದ್ರಶೇಖರ್, ಕೊಲೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ನೀಡುವಂತೆ ನಳೀನ್ ಕುಮಾರ್ ಅವರಲ್ಲಿ ಆಗ್ರಹಿಸಿದರು.
ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಇತರರು ಭೇಟಿ ವೇಳೆ ನಳೀನ್ ಕುಮಾರ್ ಕಟೀಲ್ ಜೊತೆ ಉಪಸ್ಥಿತರಿದ್ದರು.
ನವೆಂಬರ್ 6 ರಂದು ಸಂಜೆ ಪುತ್ತೂರಿನ ನೆಹರು ನಗರದಲ್ಲಿ ಕಲ್ಲೇಗ ಟೈಗರ್ಸ್ ಹುಲಿವೇಷ ತಂಡದ ಮುಖ್ಯಸ್ಥನಾಗಿದ್ದ ಅಕ್ಷಯ್ ಕಲ್ಲೇಗ ಹತ್ಯೆಯಾಗಿತ್ತು.
- Advertisement -