- Advertisement -
- Advertisement -
ಉಡುಪಿ: ಅಕ್ಟೋಬರ್ 2 ರಂದು ಉಡುಪಿಯಲ್ಲಿ ದುರ್ಗಾ ದೌಡ್ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭೋಪಾಲ್ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಆಗಮಿಸುತ್ತಿದ್ದಾರೆ.
ಅಕ್ಟೋಬರ್ 2 ರಂದು ಮಧ್ಯಾಹ್ನ 2.30ಕ್ಕೆ ಉಡುಪಿಯ ಕಡಿಯಾಳಿಯಿಂದ ರಥಬೀದಿಯವರೆಗೆ ಮೆರವಣಿಗೆ ನಡೆಯಲಿದ್ದು, ಸಂಜೆ 5 ಗಂಟೆಗೆ ಕೃಷ್ಣ ಮಠ ಪಾರ್ಕಿಂಗ್ ಪ್ರದೇಶದಲ್ಲಿ ಸಮಾವೇಶವನ್ನು ಉದ್ದೇಶಿಸಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಭಾಷಣ ಮಾಡಲಿದ್ದಾರೆ.
- Advertisement -