- Advertisement -
- Advertisement -
ಕೊಕ್ಕಡ: ಇಲ್ಲಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರವರು ಇಂದು ಭೇಟಿ ನೀಡಿ ಶ್ರೀ ದೇವರಿಗೆವಿಶೇಷ ರಂಗಪೂಜೆ ಸೇವೆ ನೆರವೇರಿಸಿದರು. ದೇವಸ್ಥಾನದ ಅರ್ಚಕರು ಅವರಿಗೆ ಶ್ರೀದೇವರ ಪ್ರಸಾದವನ್ನು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಡ್ಕಾಡಿ ಧರ್ಮರಾಜ್ ಗೌಡ, ಕಿಶೋರ್ ಕುಮಾರ್ ಶೆಟ್ಟಿ ಅರಸಿನಮಕ್ಕಿ, ಸುಂದರ ಗೌಡ ಉಡ್ಯೇರೆ, ವಸಂತ ಗೌಡ ಮಿತ್ತೋಡಿ ಮತ್ತು ಸ್ಥಳೀಯ ಜೆಡಿಎಸ್ ನಾಯಕರು ಉಪಸ್ಥಿತರಿದ್ದರು.
- Advertisement -