- Advertisement -
- Advertisement -
ಮುಂಬೈ: ಮಹಾನಗರದ ಚರ್ಚ್ಗೇಟ್ ಬಳಿಯ ಮೇಕರ್ ಭವನದಲ್ಲಿ ಇಂದು ಬೆಳ್ಳಂಬೆಳಗ್ಗೆ ಬಾರಿ ಅಗ್ನಿ ಅವಘಡ ಸಂಭವಿಸಿದೆ .
ಬೆಂಕಿಗೆ ಕಾರಣ ಏನು ಎಂಬುದು ಇದು ಈವರೆಗೂ ತಿಳಿದು ಬಂದಿಲ್ಲ. ಈ ಸುದ್ದಿ ತಿಳಿಯುತ್ತಿದ್ದಂತೆ ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿ ವರದಿಯಾಗಿಲ್ಲ.
- Advertisement -