Friday, June 27, 2025
Homeಕರಾವಳಿಮಂಗಳೂರುಉಪ್ಪಿನಂಗಡಿ : ಗೋಳಿತ್ತೊಟ್ಟುವಿನಲ್ಲಿ ನೆರೆಮನೆಯವರೊಂದಿಗಿನ ಜಗಳ ಕೊಲೆಯಲ್ಲಿ ಅಂತ್ಯ

ಉಪ್ಪಿನಂಗಡಿ : ಗೋಳಿತ್ತೊಟ್ಟುವಿನಲ್ಲಿ ನೆರೆಮನೆಯವರೊಂದಿಗಿನ ಜಗಳ ಕೊಲೆಯಲ್ಲಿ ಅಂತ್ಯ

spot_img
- Advertisement -
- Advertisement -

ಉಪ್ಪಿನಂಗಡಿ : ನೆರೆಮನೆಯವರೊಂದಿಗಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉಪ್ಪಿನಂಗಡಿಯ ಗೋಳಿತ್ತೊಟ್ಟುವಿನಲ್ಲಿ ನಡೆದಿದೆ.

ಉಪ್ಪಿನಂಗಡಿ ಸಮೀಪದ ಗೋಳಿತ್ತೊಟ್ಟುವಿನ ಅಲಾಂತಾಯ ನಿವಾಸಿ ವೆಂಕಪ್ಪ ಗೌಡರ ಪುತ್ರ ರಮೇಶ್‌ ಕೊಲೆಯಾದವರು. ಅವರ ನೆರೆಮನೆಯವರಾದ ಹರೀಶ್‌ ಕೊಲೆ ಮಾಡಿದ ಆರೋಪಿ.

ಇನ್ನು ಕೊಲೆಗೆ ಜಾಗದ ವಿಚಾರ ಕಾರಣ ಎನ್ನಲಾಗಿದ್ದು ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

- Advertisement -
spot_img

Latest News

error: Content is protected !!