Saturday, May 18, 2024
Homeಕರಾವಳಿಮಂಗಳೂರು; ಜ್ಯುವೆಲ್ಲರಿ ಶಾಪ್ ನಲ್ಲಿ ವ್ಯಕ್ತಿಯ ಕೊಲೆ ಪ್ರಕರಣ; ಓರ್ವನನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು; ಜ್ಯುವೆಲ್ಲರಿ ಶಾಪ್ ನಲ್ಲಿ ವ್ಯಕ್ತಿಯ ಕೊಲೆ ಪ್ರಕರಣ; ಓರ್ವನನ್ನು ವಶಕ್ಕೆ ಪಡೆದ ಪೊಲೀಸರು

spot_img
- Advertisement -
- Advertisement -

ಮಂಗಳೂರು: ಇಲ್ಲಿನ  ಬಲ್ಮಠ-ಹಂಪನಕಟ್ಟೆ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರ್ಸ್‌ನ ಸಿಬ್ಬಂದಿ ರಾಘವೇಂದ್ರ ಆಚಾರ್ಯರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.

ಜುವೆಲ್ಲರಿಯಲ್ಲಿ ರಾಘವೇಂದ್ರ ಆಚಾರ್ಯರು ಏಕಾಂಗಿಯಾಗಿದ್ದಾಗ ಆರೋಪಿಯು ಕೊಲೆಗೈದು ರಿಕ್ಷಾದಲ್ಲಿ ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಆ ರಿಕ್ಷಾದ ನಂಬರ್ ಆಧರಿಸಿ ಪೊಲೀಸರು ರಿಕ್ಷಾ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!