- Advertisement -
- Advertisement -
ಬೆಂಗಳೂರು: ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕೊನೆಗೂ ಚಿತ್ರದುರ್ಗದ ಮುರಘಾ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ .
ಶಿವಮೂರ್ತಿ ಮುರುಘಾ ಶರಣರು ವಿರುದ್ಧ ಕರ್ನಾಟಕ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಮುರುಘಾ ಶ್ರೀ ಶಿವಮೂರ್ತಿ ಅವರನ್ನು ಮಠದಲ್ಲೇ ಬಂಧಿಸಿದ ಪೋಲಿಸರು ಪೋಲಿಸ್ ಠಾಣೆಗೆ ಕರೆದೊಯ್ಯುತ್ತಿದ್ದಾರೆ.
- Advertisement -