- Advertisement -
- Advertisement -
ಮೂಡಬಿದರೆ: ಖಚಿತ ಮಾಹಿತಿಯ ಮೇರೆಗೆ ಗುರುಪುರ ಕೈಕಂಬದಲ್ಲಿ ದಾಳಿ ನಡೆಸಿದ ಮೂಡುಬಿದಿರೆ ಭಜರಂಗ ಕಾರ್ಯಕರ್ತರು ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಇಬ್ಬರೂ ಮುಂಬೈಗೆ ಪರಾರಿಯಾಗಲು ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಇದೀಗ ಈ ಇಬ್ಬರೂ ಮೂಡುಬಿದಿರೆ ಪೊಲೀಸ್ ವಶದಲ್ಲಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ
- Advertisement -