Saturday, April 27, 2024
Homeಕರಾವಳಿಮೂಡುಬಿದಿರೆ ಭಜರಂಗ ಕಾರ್ಯಕರ್ತರ ಭರ್ಜರಿ ಕಾರ್ಯಾಚರಣೆ: ಮುಂಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದ ಹಿಂದೂ ಯುವತಿ- ಮುಸ್ಲೀಂ ಯುವಕ...

ಮೂಡುಬಿದಿರೆ ಭಜರಂಗ ಕಾರ್ಯಕರ್ತರ ಭರ್ಜರಿ ಕಾರ್ಯಾಚರಣೆ: ಮುಂಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದ ಹಿಂದೂ ಯುವತಿ- ಮುಸ್ಲೀಂ ಯುವಕ ಪೊಲೀಸರ ವಶಕ್ಕೆ

spot_img
- Advertisement -
- Advertisement -

ಮೂಡಬಿದರೆ: ಖಚಿತ ಮಾಹಿತಿಯ ಮೇರೆಗೆ ಗುರುಪುರ ಕೈಕಂಬದಲ್ಲಿ ದಾಳಿ ನಡೆಸಿದ ಮೂಡುಬಿದಿರೆ ಭಜರಂಗ ಕಾರ್ಯಕರ್ತರು ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಇಬ್ಬರೂ ಮುಂಬೈಗೆ ಪರಾರಿಯಾಗಲು ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಇದೀಗ ಈ ಇಬ್ಬರೂ ಮೂಡುಬಿದಿರೆ ಪೊಲೀಸ್ ವಶದಲ್ಲಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ

- Advertisement -
spot_img

Latest News

error: Content is protected !!