- Advertisement -
- Advertisement -
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು, ಗೋವಿಂದಸ್ ಕಾಲೇಜು ಸುರತ್ಕಲ್ ಇವರ ಆಶ್ರಯದಲ್ಲಿ ‘ನಿತ್ಯ ಬಳಕೆಯಲ್ಲಿ ನನ್ನ ಕನ್ನಡ’ ಕಾರ್ಯಕ್ರಮ ನಡೆಯಿತು.
ರಾಜ್ಯೋತ್ಸವ ಅಂಗವಾಗಿ ಈ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮ ಗೋವಿಂದಸ್ ಕಾಲೇಜ್ ಸುರತ್ಕಲ್ ನಲ್ಲಿ ನಡೆಯಿತು.
- Advertisement -