- Advertisement -
- Advertisement -
ಮೈಸೂರು: ಕಾರ್ಕಳ ವಿಧಾನಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನನಗೆ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶಿಷ್ಟರ ರಕ್ಷಣೆಗಾಗಿ, ದುಷ್ಟರಿಗೆ ಶಿಕ್ಷೆಯಾಗುವಂತೆ ಬೇಡಿಕೊಳ್ಳಲು ಚಾಮುಂಡಿ ಬೆಟ್ಟಕ್ಕೆ ಬಂದಿದ್ದೇನೆ. ಈ ಸಲ ಕಾರ್ಕಳ ಕ್ಷೇತ್ರದಲ್ಲಿ ಗೆಲುವು ನನ್ನದೇ ಎಂದು ಹೇಳಿದ್ರು.
- Advertisement -