- Advertisement -
- Advertisement -
ಬೆಳಗಾವಿ; ಕಿತ್ತೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ರೋಡ್ ಶೋ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಸಿಎಂ ಭದ್ರತಾ ಸಿಬ್ಬಂದಿ ತಳ್ಳಿದ್ದಾರೆ.
ಇದಕ್ಕೆ ಗರಂ ಆದ ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮನ್ನು ದೂಡಿದವರನ್ನು ಜೋರಾಗಿ ತಳ್ಳಿ ಸೇಡು ತೀರಿಸಿಕೊಂಡಿದ್ದಾರೆ.ಬಳಿಕ ಸರಿಯಾದ ಸಮಯಕ್ಕೆ ತನ್ನ ವಾಹನ ಬಾರದೆ ಇದ್ದ ಕಾರಣ ಬೇರೆ ವಾಹನ ಏರಿ ಪ್ರಯಾಣಿಸಿದ್ದಾರೆ.
- Advertisement -