Saturday, May 18, 2024
Homeಕರಾವಳಿಮಂಗಳೂರುಕಡಬ: ನಾಡೋಳಿ ಸೇತುವೆ ಮತ್ತು ರಸ್ತೆ ಕಾಮಗಾರಿ ಪರಿಶೀಲಿಸಿದ ಸಂಸದ ನಳೀನ್ ಕುಮಾರ್ ಕಟೀಲ್

ಕಡಬ: ನಾಡೋಳಿ ಸೇತುವೆ ಮತ್ತು ರಸ್ತೆ ಕಾಮಗಾರಿ ಪರಿಶೀಲಿಸಿದ ಸಂಸದ ನಳೀನ್ ಕುಮಾರ್ ಕಟೀಲ್

spot_img
- Advertisement -
- Advertisement -

ಕಡಬ: ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಇಂದು ಕಾಮಗಾರಿ ಪ್ರಗತಿಯಲ್ಲಿರುವ ಕಡಬ ತಾಲೂಕಿನ ನಾಡೋಳಿ ಸೇತುವೆಯನ್ನು ಪರಿವೀಕ್ಷಣೆ ಮಾಡಿದರು.

ಇದೇ ವೇಳೆ ಚೆನ್ನಾವರ-ಕುಂಡಡ್ಕ ಸೇತುವೆ, ಪಾಲ್ತಾಡಿ ಗ್ರಾಮದ ಕುಂಜಾಡಿ ಸೇತುವೆ ಮತ್ತು ಮಾಡಾವು-ಸಿದ್ದಮೂಲೆ-ಪೆರ್ಲಂಪಾಡಿ ರಸ್ತೆಯ ಕಾಮಗಾರಿ ಪ್ರಗತಿಯನ್ನು ನಳೀನ್ ಕುಮಾರ್ ಕಟೀಲ್ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ಮಂಡಲ ಮಹಿಳಾ ಮೋರ್ಛಾ ಅಧ್ಯಕ್ಷೆ ಇಂದಿರಾ ಕಲ್ಲೂರಾಯ, ರಾಕೇಶ್ ರೈ ಕೆಡೆಂಜಿ, ಸತೀಶ್ ಬಂಬಿಲ ಹಾಗೂ ಗಣೇಶ್ ರೈ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!