- Advertisement -
- Advertisement -
ಮಂಗಳೂರು: ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಮಂಗಳೂರು ಗಣೇಶೋತ್ಸವಕ್ಕೆ ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ಸಂತೋಷ್ ಕುಮಾರ್ ರೈ ಬೋಳಿಯಾರು, ಹರಿಕೃಷ್ಣ ಬಂಟ್ವಾಳ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಭಾಸ್ಕರ್ ಚಂದ್ರ ಶೆಟ್ಟಿ, ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು. ಅಲ್ಲದೇ ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ್ ಪೂಜಾರಿ ಹಾಗೂ ಹಿಂದೂ ಯುವಸೇನಾ ಕಾರ್ಯಕರ್ತರು ಕೂಡಾ ಈ ವೇಳೆ ಉಪಸ್ಥಿತರಿದ್ದರು.
- Advertisement -