- Advertisement -
- Advertisement -
ಬೆಂಗಳೂರು : ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಮಾಜಿ ಶಾಸಕ ನಂದೀಶ್ ರೆಡ್ಡಿ ನೇಮಕವಾಗಿದ್ದಾರೆ. ಇತ್ತೀಚೆಗೆ ನಂದೀಶ್ ರೆಡ್ಡಿ ಪಕ್ಷದಿಂದ ದೂರ ಇದ್ದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬಂದಿತ್ತು, ಈ ಹಿನ್ನೆಲೆ ಅವರನ್ನು ಸಮಾಧಾನ ಪಡಿಸಲು ಬಿಜೆಪಿ ಘಟಕದ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಜೊತೆಗೆ ಚಾಮರಾಜನಗರ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿ ಜಿ.ನಾರಾಯಣ ಪ್ರಸಾದ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
- Advertisement -