Saturday, May 4, 2024
Homeತಾಜಾ ಸುದ್ದಿಸಮಾಜ-ವಿಜ್ಞಾನಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಮರು ಸೇರ್ಪಡೆ

ಸಮಾಜ-ವಿಜ್ಞಾನಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಮರು ಸೇರ್ಪಡೆ

spot_img
- Advertisement -
- Advertisement -

ಬೆಂಗಳೂರು: ಇದೀಗ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದ್ದು ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯಕ್ಕೆ ಮರು ಸೇರಿಸಲು ನಿರ್ಧರಿಸಿದೆ.


ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ವಿ.ಸುನಿಲ್ ಕುಮಾರ್ ಅವರು ಶಿಕ್ಷಣ ಸಚಿವ ಬಿ ಸಿ ನಾಗೇಶ್ ರವರನ್ನು ಭೇಟಿ ಮಾಡಿ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯಕ್ಕೆ ಸೇರಿಸುವಂತೆ ಮನವಿ ಮಾಡಿದ್ದರು.


ಸಮಾಜ-ವಿಜ್ಞಾನದಲ್ಲಿ ತಕ್ಷಣವೇ ಮರು ಸೇರ್ಪಡೆ ಮಾಡಲು ಸರಕಾರಿ ಆದೇಶ ನೀಡಲಾಗಿದೆ.

- Advertisement -
spot_img

Latest News

error: Content is protected !!